ಸತ್ಯಕಾಮಸತ್ಯಕಾಮಸತ್ಯಕಾಮ
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
    • JOBS
    • Sports
    • Business
  • Disclaimer
  • Contact Us
  • Terms and Conditions
Search
  • Advertise
© 2024 Satyakam.news All Rights Reserved.
Reading: ಕನಕ ನೌಕರರ ಸಂಘದ ಸಂಘಟನೆ ಬಲಗೊಳಿಸಿ:ಬಸವರಾಜ್ ಪಾಟೀಲ್ ಕೊಂಕಲ್
Share
Sign In
Notification Show More
Aa
ಸತ್ಯಕಾಮಸತ್ಯಕಾಮ
Aa
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
  • Disclaimer
  • Contact Us
  • Terms and Conditions
Search
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
    • JOBS
    • Sports
    • Business
  • Disclaimer
  • Contact Us
  • Terms and Conditions
Have an existing account? Sign In
Follow US
  • Advertise
© 2023. All Rights Reserved.
Home » ಕನಕ ನೌಕರರ ಸಂಘದ ಸಂಘಟನೆ ಬಲಗೊಳಿಸಿ:ಬಸವರಾಜ್ ಪಾಟೀಲ್ ಕೊಂಕಲ್
Latest News

ಕನಕ ನೌಕರರ ಸಂಘದ ಸಂಘಟನೆ ಬಲಗೊಳಿಸಿ:ಬಸವರಾಜ್ ಪಾಟೀಲ್ ಕೊಂಕಲ್

Satyakam NewsDesk
Last updated: 2024/07/14 at 5:27 PM
Satyakam NewsDesk
Share
1 Min Read
SHARE

ಸತ್ಯಕಾಮ ವಾರ್ತೆ ಯಾದಗಿರಿ:

ಕನಕ ನೌಕರರ ಸಂಘದ ಸಂಘಟನೆಯನ್ನು ಬಲಗೊಳಿಸಿ ನೌಕರರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಕಲಬುರ್ಗಿ ವಿಭಾಗೀಯ ಕನಕ ನೌಕರ ಸಂಘದ ಅಧ್ಯಕ್ಷ ಬಸವರಾಜ ಪಾಟೀಲ್ ಕೂಂಕಲ್ ಹೇಳಿದರು.

ಭಾನುವಾರ ಯಾದಗಿರಿ ಪಟ್ಟಣದ ಕುರುಬ ಸಂಘದ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಯಾದಗಿರಿ ಜಿಲ್ಲಾ ಕನಕ ನೌಕರರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಮಾಡಿ ಮಾತನಾಡಿದ ಅವರು ನಮ್ಮ ಸಮಾಜದ ನೌಕರ ಮೇಲಿನ ಕಿರುಕುಳ ಕಂಡುಬಂದಲ್ಲಿ ಒಗ್ಗಟ್ಟಿನಿಂದ ಎಲ್ಲರೂ ಹೋರಾಟ ಮಾಡುವಂತೆ ಸಲಹೆ ನೀಡಿದರು.

ಜಿಲ್ಲಾ ಕುರುಬ ಸಂಘದ ಅಧ್ಯಕ್ಷ ಮಲ್ಲಣ್ಣ ಐಕೂರ ಮಾತನಾಡಿ ಕನಕ ನೌಕರರ ಸಂಘದ ಬೆಂಬಲಕ್ಕೆ ಜಿಲ್ಲಾ ಕುರುಬ ಸಂಘದಿಂದ ಸಂಪೂರ್ಣ ಬೆಂಬಲವಿರುತ್ತದೆ ಏನಾದರೂ ಸಮಸ್ಯೆಗಳು ಕಂಡುಬಂದಲ್ಲಿ ನಮ್ಮ ಗಮನಕ್ಕೆ ತರುವಂತೆ ಹೇಳಿದರು.

  • ನೂತನ ಪದಾಧಿಕಾರಿಗಳ ವಿವರ.
  • ಅಯಣ್ಣ ಇನಾಮದಾರ, ಜಿಲ್ಲಾಧ್ಯಕ್ಷ,
  • ಮಲ್ಲಿಕಾರ್ಜುನ್ ಪೂಜಾರಿ ಉಪಾಧ್ಯಕ್ಷ,
  • ಪ್ರಧಾನ ಕಾರ್ಯದರ್ಶಿ ಮನೋಹರ್ ಕಟ್ಟಿಮನಿ,
  • ಖಜಾಂಚಿ ದೇವೇಂದ್ರಪ್ಪ ಕರಿಕಳ್ಳಿ,

ಸಂಘಟನಾ ಕಾರ್ಯದರ್ಶಿಗಳಾಗಿ ಚಂದ್ರಶೇಖರ್ ಧನವಾಡ, ಬನ್ನಪ್ಪ ಮೈಲಾಪುರ, ಬೀರಪ್ಪ ಸಂಕಿನ, ಸಹ ಕಾರ್ಯದರ್ಶಿಗಳಾಗಿ ದ್ಯಾಮಣ್ಣ ಹುಣಸಿಗಿ, ಸಿದ್ದು ಬಡಿಗೇರ್, ಹಾಗೂ ಪ್ರತಿ ತಾಲೂಕಿನಿಂದ ಐದು ಜನ ನಿರ್ದೇಶಕರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಕುರುಬ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಯ್ಯ ಮಗ್ಗ, ಸಹಾಯಕ ಆಯುಕ್ತ ಆಶಪ್ಪ ಪೂಜಾರಿ, ಜಿಲ್ಲಾ ಹಿರಿಯ ನಾಗರಿಕ ಮತ್ತು ಅಂಗವಿಕಲ ಕಲ್ಯಾಣ ಅಧಿಕಾರಿ ಶರಣಗೌಡ ಪಾಟೀಲ್ ಕ್ಯಾತನಾಳ, ಸರಕಾರಿ ನೌಕರರ ಸಂಘದ ವಡಗೇರಾ ತಾಲೂಕು ಅಧ್ಯಕ್ಷ ಶಂಕ್ರಪ್ಪ ಗೂಂದೆನೂರ, ಕುರುಬ ಸಂಘದ ತಾಲೂಕು ಅಧ್ಯಕ್ಷ ಸೂರ್ಯಕಾಂತ ಅಲ್ಲಿಪೂರ ,ಚಂದ್ರಕಾಂತ ನಾಯ್ಕೋಡಿ, ಸಾಯಿಬಣ್ಣ ಕೆಂಗೂರಿ, ಮಲ್ಲಯ್ಯ ಕಸಬಿ, ಹಾಗೂ ಕನಕ ನೌಕರ ಸಂಘದ ನಿರ್ದೇಶಕರು ಪದಾಧಿಕಾರಿಗಳು ವಿವಿಧ ಇಲಾಖೆಯ ನೌಕರರು ಕುರುಬ ಸಮಾಜದ ಮುಖಂಡರು ಉಪಸ್ಥಿತರಿದ್ದರು.

apvc-iconTotal Visits: 5
apvc-iconAll time total visits: 25262

You Might Also Like

ಕಡುಬಡವರಿಗೆ ಸೂರು ಒದಗಿಸುವ ಕೆಲಸವಾಗಲಿ : ಶಾಸಕ ತುನ್ನೂರ ಸೂಚನೆ

ಅಕ್ರಮ ಮರಮ್ ಗಣಿಗಾರಿಕೆಗೆ RI ಬೆನ್ನೆಲುಬು:ಆಡಿಯೋ ವೈರಲ್

ಸೆ.2 ರಿಂದ 3ರ ವರೆಗೆ ನೀರು ಸರಬರಾಜು ಸ್ಥಗಿತ ನಗರದ ಸಾರ್ವಜನಿಕರು ಸಹಕರಿಸಲು ಮನವಿ

ಗಣೇಶ ಹಬ್ಬ: ಮುಖ್ಯ ರಸ್ತೆಗಳಲ್ಲಿ ಪೊಲೀಸ್ ಪಥ ಸಂಚಲನ

ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ:ಯಾವುದೇ ಜಾತಿಗಳು ಬಿಟ್ಟು ಹೋಗಿದ್ದರೆ ಮಾಹಿತಿ ನೀಡಲು ಸೆ.1 ರವರೆಗೆ ಅವಧಿ ವಿಸ್ತರಣೆ

Satyakam NewsDesk July 14, 2024 July 14, 2024
Share This Article
Facebook Twitter Whatsapp Whatsapp Telegram Copy Link Print
Share
Previous Article ಸುಳ್ಳು ಪ್ರಕರಣ ದಾಖಲಿಸಿಕೊಂಡ ವಡಗೇರಾ ಪಿಎಸ್ಐ : ಉಮೇಶ್ ಮುದ್ನಾಳ ಆರೋಪ
Next Article ಸಾಂಕ್ರಾಮಿಕ ರೋಗಗಳು ಹರಡದಂತೆ ಕ್ರಮವಹಿಸಿ: ಬಸವರಾಜ್ ಶರಬೈ

Stay Connected

Facebook Like
Twitter Follow
Instagram Follow
Youtube Subscribe

Latest News

ಗ್ಯಾರಂಟಿ ಯೋಜನೆಗಳಿಂದ ಜನ ಸಂತೃಪ್ತರಾಗಿದ್ದಾರೆ- ಬಾಬುರಾವ್ ಚಿಂಚನಸೂರು
Politics September 7, 2025
ನಾಯ್ಕಲ್ : ಜಲ ಜೀವನ ಮಿಷನ್ ಕಾಮಗಾರಿಯಲ್ಲಿ ಅವ್ಯವಹಾರ : ಐವರ ವಿರುದ್ಧ ಪ್ರಕರಣ ದಾಖಲು
Crime September 7, 2025
ಕಡುಬಡವರಿಗೆ ಸೂರು ಒದಗಿಸುವ ಕೆಲಸವಾಗಲಿ : ಶಾಸಕ ತುನ್ನೂರ ಸೂಚನೆ
Latest News September 6, 2025
ಅಕ್ರಮ ಮರಮ್ ಗಣಿಗಾರಿಕೆಗೆ RI ಬೆನ್ನೆಲುಬು:ಆಡಿಯೋ ವೈರಲ್
Latest News August 30, 2025
ಸಂಸ್ಥಾಪಕ ಸಂಪಾದಕರು - Late Shri P M Mannur
ಸಂಪಾದಕರು - Anand P Mannur

ನಮ್ಮ ಕಚೇರಿ ವಿಳಾಸ :

ಸತ್ಯಕಾಮ – ಪ್ರಾದೇಶಿಕ ಕನ್ನಡ ದಿನಪತ್ರಿಕೆ

Head Office: 3-1, Super market main road, Opp: Zilla Punchyat, Kalaburagi-585101

Vijaypura: Station Back Road, Shikari Khana, Vijaypura

Yadgiri: CMC No. 3-6-87/1, Veerashaiva Kalyana Mantappa Road, Yadgiri 585202

Mobile: +919741112546

ಸತ್ಯಕಾಮಸತ್ಯಕಾಮ
Follow US
© 2023 ಸತ್ಯಕಾಮ All Rights Reserved. Website Developed By WebOnline.in
ಸತ್ಯಕಾಮ ಗ್ರೂಪ್ ಸೇರಿಕೊಳ್ಳಿ
Welcome Back!

Sign in to your account

Lost your password?
  • ←
  • Facebook
  • YouTube