ಸತ್ಯಕಾಮಸತ್ಯಕಾಮಸತ್ಯಕಾಮ
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
    • JOBS
    • Sports
    • Business
  • Disclaimer
  • Contact Us
  • Terms and Conditions
Search
  • Advertise
© 2024 Satyakam.news All Rights Reserved.
Reading: ರಸ್ತೆ ಮೇಲೆ ಕಸ ಹಾಕಿದ ಅಧಿಕಾರಿಗೆ ನಗರಸಭೆಯಿಂದ ದಂಡ
Share
Sign In
Notification Show More
Aa
ಸತ್ಯಕಾಮಸತ್ಯಕಾಮ
Aa
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
  • Disclaimer
  • Contact Us
  • Terms and Conditions
Search
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
    • JOBS
    • Sports
    • Business
  • Disclaimer
  • Contact Us
  • Terms and Conditions
Have an existing account? Sign In
Follow US
  • Advertise
© 2023. All Rights Reserved.
Home » ರಸ್ತೆ ಮೇಲೆ ಕಸ ಹಾಕಿದ ಅಧಿಕಾರಿಗೆ ನಗರಸಭೆಯಿಂದ ದಂಡ
Latest News

ರಸ್ತೆ ಮೇಲೆ ಕಸ ಹಾಕಿದ ಅಧಿಕಾರಿಗೆ ನಗರಸಭೆಯಿಂದ ದಂಡ

Satyakam NewsDesk
Last updated: 2025/07/28 at 7:17 PM
Satyakam NewsDesk
Share
2 Min Read
SHARE

ಸತ್ಯಕಾಮ ವಾರ್ತೆ ಯಾದಗಿರಿ:

ರಸ್ತೆ ಮೇಲೆ ಕಸ ಹಾಕಿದ್ದ ಖಜಾನೆ ಇಲಾಖೆ ಅಧಿಕಾರಿಗೆ ತರಾಟೆಗೆ ತೆಗೆದುಕೊಂಡ ನಗರಸಭೆ ಅಧ್ಯಕ್ಷೆ ಕು.ಲಲಿತಾ ಮೌಲಾಲಿ ಅನಪೂರ ಅಧಿಕಾರಿಗೆ ದಂಡ ಹಾಕಿ ಮತ್ತೊಮ್ಮೆ ಕಸ ರಸ್ತೆ ಮೇಲೆ ಹಾಕದಂತೆ ಎಚ್ಚರಿಕೆ ನೀಡಿದರು.

ಅರಣ್ಯ ಇಲಾಖೆ ವನಮಹೋತ್ಸವ ಕಾರ್ಯಕ್ರಮಕ್ಕೆ ತೆರಳುವ ಮಾರ್ಗಮಧ್ಯೆ ನಗರದ ಸುಭಾಶ್ಚಂದ್ರ ಬೋಸ್ ವೃತ್ತದ ಬಳಿ ಇರುವ ಪಿಡಬ್ಲುಡಿ ಇಲಾಖೆ ಕಚೇರಿಯ ಬಳಿ ಇಲಾಖೆಯ ಸಿಬ್ಬಂದಿಗಳು ಮುಖ್ಯರಸ್ತೆ ಮೇಲೆ ಕಸದ ಗುಡ್ಡೆಯನ್ನು ಹಾಕಿದ್ದನ್ನು ಗಮನಿಸಿದ ಅಧ್ಯಕ್ಷರು, ಕಚೇರಿ ಸಿಬ್ಬಂದಿಗೆ ಕಸ ರಸ್ತೆ ಮೇಲೆ ಹಾಕದಂತೆ ಎಚ್ಚರಿಕೆ ನೀಡಿ ತೆರಳಿದ್ದರು.

ಕಾರ್ಯಕ್ರಮ ಮುಗಿದ ಮೇಲೆ ಮತ್ತೇ ಅದೇ ಮುಖ್ಯರಸ್ತೇ ಮೇಲೆ ಬರುವಾಗಲೂ ಕೂಡ ಕಸ ಹಾಗೇಯೇ ಇರುವುದರಿಂದ ಕಾರಿನಿಂದ ಕೆಳಗಿಳಿದ ನಗರಸಭೆ ಅಧ್ಯಕ್ಷರು ಅಧಿಕಾರಿಗಳನ್ನು ಕರೆಯಿಸಿ, ನಗರಸಭೆ ಸಿಬ್ಬಂದಿಗಳಿಗೆ ಕರೆಯಿಸಿ ಪಿಡಬ್ಲುಡಿ ಅಧಿಕಾರಿಗೆ ದಂಡ ಹಾಕುವಂತೆ ಸೂಚಿಸಿದರು.

ಸ್ಥಳಕ್ಕಾಗಮಿಸಿದ ನಗರಸಭೆ ಅಧಿಕಾರಿಗಳು ಪಿಡಬ್ಲುಡಿ ಅಧಿಕಾರಿಗೆ ೨೦೦ ರೂಪಾಯಿ ದಂಡ ರಸೀದಿ ನೀಡಿ ಮತ್ತೊಮ್ಮೆ ರಸ್ತೆ ಮೇಲೆ ಕಸ ಸುರಿಯದಂತೆ ಸೂಚನೆ ನೀಡಿದರು.

ಸ್ಥಳದಲ್ಲಿಯೇ ದಂಡ ಪಾವತಿಸಿದ ಅಧಿಕಾರಿ ನಗರಸಭೆ ಅಧ್ಯಕ್ಷರಿಗೆ ಕ್ಷಮೆ ಕೋರಿ ಮತ್ತೊಮ್ಮ ಈ ರೀತಿ ತಪ್ಪು ಮಾಡುವುದಿಲ್ಲವೆಂದರು.

ಈ ಸಂದರ್ಭದಲ್ಲಿ ನಗರಸಭೆ ಕಾನೂನು ಸಲಹೆಗಾರರಾದ ಶರಣಗೌಡ ಬಲಕಲ್, ಅಧಿಕಾರಿಗಳಾದ ಶಿವಪುತ್ರ ಸೇರಿದಂತೆ ಸಿಬ್ಬಂದಿಗಳು ಇದ್ದರು.
ರಸ್ತೆ ಮೇಲೆ ಕಸ ಹಾಕಿದರೆ ದಂಡ ಗ್ಯಾರಂಟಿ

ನಾವು ಸ್ವಚ್ಚ ಯಾದಗಿರಿ ನಗರಕ್ಕಾಗಿ ಪಣತೊಟ್ಟಿದ್ದೇವೆ ಅದಕ್ಕಾಗಿ ಕಸ ಕಂಡಲ್ಲಿ ಪೋಟೋ ಕಳಿಸಿ ಎಂಬ ಅಭಿಯಾನವನ್ನು ಕೂಡ ಮಾಡುತ್ತಿದ್ದೇವೆ, ಪೋಟೋ ಬಂದ ತಕ್ಷಣ ಅಲ್ಲಿ ನಮ್ಮ ನಗರಸಭೆ ಸಿಬ್ಬಂದಿ ಹಾಜರಾಗಿ ಅಲ್ಲಿನ ಕಸವನ್ನು ವಿಲೇವಾರಿ ಮಾಡಿ ಸ್ವಚ್ಚ ನಗರ ನಿರ್ಮಾಣ ಮಾಡುವಲ್ಲಿ ಹಗಲಿರುಳು ಶ್ರಮಿಸುತ್ತಿದ್ದೇವೆ ಇದನ್ನು ಮರೆತು ಯಾರಾದರೂ ರಸ್ತೆ ಮೇಲೆ ಕಸ ಹಾಕಿದರೆ ಅವರ ವಿರುದ್ಧ ಕಠಿಣ ಕ್ರಮಕೈಗೊಳ್ಳುತ್ತೇವೆ, ದಂಡ ಹಾಕುವುದರ ಜೊತೆಗೆ ಯಾವುದಾದರೂ ಇಲಾಖೆ ಅಥವಾ ಸಂಸ್ಥೆಯವರು ರಸ್ತೆ ಮೇಲೆ ಕಸ ಹಾಕಿದಲ್ಲಿ ಶಿಸ್ತುಕ್ರಮಕ್ಕಾಗಿ ಅವರ ಮೇಲಾಧಿಕಾರಿಗಳಿಗೆ ಪತ್ರ ಬರೆಯುತ್ತೇವೆ.
-ಕು.ಲಲಿತಾ ಮೌಲಾಲಿ ಅನಪೂರ ನಗರಸಭೆ ಅಧ್ಯಕ್ಷರು, ಯಾದಗಿರಿ
apvc-iconTotal Visits: 61
apvc-iconAll time total visits: 30330

You Might Also Like

IND Vs AUS 2nd ODI : ಅಡಿಲೇಡ್ ನಲ್ಲಿ ಮುಗ್ಗರಿಸಿದ ಗಿಲ್ ಪಡೆ

ಶ್ರೀನಗರಕ್ಕೆ ಹೋಗುತ್ತಿದ್ದ ವಿಮಾನದಲ್ಲಿ ಇಂಧನ ಸೋರಿಕೆ; ಪೈಲಟ್‌ ತುರ್ತು ಕ್ರಮದಿಂದ ತಪ್ಪಿದ ಅಪಾಯ

ಕಲ್ಯಾಣ ಕರ್ನಾಟಕ ಸಂಪಾದಕರ ಸಂಘದಿಂದ ನೂತನ ಆಯುಕ್ತರಿಗೆ ಸನ್ಮಾನ

ಬಿಹಾರ ಚುನಾವಣೆಗೆ ಹಣ ಕಲೆಕ್ಷನ್‌ ಮಾಡಿರೋದು ಬಿಜೆಪಿ : ಸಿದ್ದರಾಮಯ್ಯ ತಿರುಗೇಟು

ಕರ್ನಾಟಕದಲ್ಲಿ ಮಳೆ ಅಬ್ಬರ ! ಶಿವಮೊಗ್ಗ, ತುಮಕೂರು, ದಾವಣಗೆರೆಗೆ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

Satyakam NewsDesk July 28, 2025 July 28, 2025
Share This Article
Facebook Twitter Whatsapp Whatsapp Telegram Copy Link Print
Share
By Satyakam NewsDesk
Follow:
55 ವರ್ಷಗಳಿಂದ ನಿರಂತರವಾಗಿ ಪ್ರಕಟಿಸಲ್ಪಟ್ಟಿರುವ ಪ್ರಾದೇಶಿಕ ದಿನಪತ್ರಿಕೆ,
Previous Article ಒಳ ಮೀಸಲಾತಿಗಾಗಿ ಆಗ್ರಹಿಸಿ ಆಗಸ್ಟ್ 01 ರಂದು ಯಾದಗಿರಿಯಲ್ಲಿ ಬೃಹತ್ ಪ್ರತಿಭಟನೆ: ದೇವಿಂದ್ರ ನಾಥ್ ನಾದ
Next Article ಉತ್ತಮ ಶಿಕ್ಷಣದ ಜೊತೆಗೆ ಮೌಢ್ಯತೆಯ ಜಾಗೃತಿ ಅತ್ಯಗತ್ಯ – ಸಿಕಿಂದ ದೊಡ್ಮನಿ

Stay Connected

Facebook Like
Twitter Follow
Instagram Follow
Youtube Subscribe

Latest News

ಕರುಳಿನ ಆರೋಗ್ಯವನ್ನು ಕಾಪಾಡುವ ಕೆಲವು ಅತ್ಯುತ್ತಮ ಆಹಾರಗಳು ಇಲ್ಲಿವೆ!
Health October 24, 2025
ಹೊಸ ಅವತಾರದಲ್ಲಿ ಟಾಲಿವುಡ್‌ನ ಡಾರ್ಲಿಂಗ್ ಪ್ರಭಾಸ್
Entertainment October 24, 2025
IND Vs AUS 2nd ODI : ಅಡಿಲೇಡ್ ನಲ್ಲಿ ಮುಗ್ಗರಿಸಿದ ಗಿಲ್ ಪಡೆ
Latest News October 23, 2025
Bigg Boss Season 12 controversy:ಅಶ್ವಿನಿ ಗೌಡ ವಿರುದ್ಧ ದೂರು ದಾಖಲು
Crime October 23, 2025
ಸಂಸ್ಥಾಪಕ ಸಂಪಾದಕರು - Late Shri P M Mannur
ಸಂಪಾದಕರು - Anand P Mannur

ನಮ್ಮ ಕಚೇರಿ ವಿಳಾಸ :

ಸತ್ಯಕಾಮ – ಪ್ರಾದೇಶಿಕ ಕನ್ನಡ ದಿನಪತ್ರಿಕೆ

Head Office: 3-1, Super market main road, Opp: Zilla Punchyat, Kalaburagi-585101

Vijaypura: Station Back Road, Shikari Khana, Vijaypura

Yadgiri: CMC No. 3-6-87/1, Veerashaiva Kalyana Mantappa Road, Yadgiri 585202

Mobile: +919741112546

ಸತ್ಯಕಾಮಸತ್ಯಕಾಮ
Follow US
© 2023 ಸತ್ಯಕಾಮ All Rights Reserved. Website Developed By WebOnline.in
ಸತ್ಯಕಾಮ ಗ್ರೂಪ್ ಸೇರಿಕೊಳ್ಳಿ
Welcome Back!

Sign in to your account

Lost your password?
  • ←
  • Facebook
  • YouTube