ಸತ್ಯಕಾಮಸತ್ಯಕಾಮಸತ್ಯಕಾಮ
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
    • JOBS
    • Sports
    • Business
  • Disclaimer
  • Contact Us
  • Terms and Conditions
Search
  • Advertise
© 2024 Satyakam.news All Rights Reserved.
Reading: ಮೈದುಂಬಿ ಹರಿಯುತ್ತಿರುವ ಸಗರಾದ್ರಿ ಜಲಪಾತಗಳು
Share
Sign In
Notification Show More
Aa
ಸತ್ಯಕಾಮಸತ್ಯಕಾಮ
Aa
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
  • Disclaimer
  • Contact Us
  • Terms and Conditions
Search
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
    • JOBS
    • Sports
    • Business
  • Disclaimer
  • Contact Us
  • Terms and Conditions
Have an existing account? Sign In
Follow US
  • Advertise
© 2023. All Rights Reserved.
Home » ಮೈದುಂಬಿ ಹರಿಯುತ್ತಿರುವ ಸಗರಾದ್ರಿ ಜಲಪಾತಗಳು
Special News

ಮೈದುಂಬಿ ಹರಿಯುತ್ತಿರುವ ಸಗರಾದ್ರಿ ಜಲಪಾತಗಳು

Satyakam NewsDesk
Last updated: 2025/07/25 at 2:34 PM
Satyakam NewsDesk
Share
2 Min Read
SHARE

ಸತ್ಯಕಾಮ ವಿಶೇಷ

ವರದಿ: ಪ್ರಕಾಶ ಗುದ್ನೇಪ್ಪನವರ.
ಶಹಾಪುರ : ನಾಲ್ಕೈದು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದ ನಗರದ ನಾಗರ ಕೆರೆ, ಮಾವಿನ ಕೆರೆಗಳು ತುಂಬಿ ತುಳುಕುತ್ತಿವೆ ಅಲ್ಲದೇ ದಕ್ಷಿಣ ಬಾಗದಲ್ಲಿ ಸಗರಾದ್ರಿ ಬೆಟ್ಟಗಳಲ್ಲಿನ ಜಲಪಾತಗಳು ಮೈದುಂಬಿ ಹರಿಯುತ್ತಿರುವ ವಿಹಂಗಮ ದೃಶ್ಯ ಪ್ರವಾಸಿಗರ ಚಿತ್ತ ಇತ್ತ ಕಡೆ ಹರಿಸುವದರಲ್ಲಿ ಯಾವುದೇ ಸಂದೇಹ ವಿಲ್ಲ ಎನ್ನಬಹುದು.

ನಗರದ ದಕ್ಷಿಣ ಭಾಗದಲ್ಲಿ ಸಾಲು ಸಾಲಾಗಿ ಕಂಡು ಬರುವ ಬೆಟ್ಟಗುಡ್ಡುಗಳಿಗೆ ಸಗರಾದ್ರಿ ಬೆಟ್ಟವೆಂದು ಕರೆಯಲಾಗುತ್ತದೆ ಹಾಗೂ ಸಗರನಾಡಿನ ಬೆಟ್ಟಗಳನ್ನೆ ಸಗರಾದ್ರಿ ಬೆಟ್ಟ ಎನ್ನಲಾಗುತ್ತಿದೆ.


ಇಲ್ಲಿನ ವಿಶ್ವ ಪ್ರಸಿದ್ಧ ಬುದ್ಧ ಮಲಗಿದ ದೃಶ್ಯದ ಪ್ರವಾಸಿಗರ ಕಣ್ಮಣ ಸೆಳೆದಿರುವುದು ಎಲ್ಲರಿಗೂ ತಿಳಿದಿರುವ ಸಂಗತಿ. ನಾಳ್ಕೈದು ಗುಡ್ಡ ಹೊಂದಿಕೊಂಡು ದೂರದಿಂದ ಬುದ್ಧ ಮಲಗಿರುವಂತೆ ಸ್ಪಷ್ಟವಾಗಿ ಚಿತ್ರ ಪ್ರತಿಯುಬ್ಬರಿಗೂ ಆಶ್ಚರ್ಯವನ್ನುಂಟು ಮಾಡಿರುವುದಂತೂ ಸತ್ಯ.

ಈ ಭಾಗದಲ್ಲಿಯೇ ಗವಿ ಬಸಪ್ಪ ನಾಗ ಬಸಪ್ಪ ಬೆಟ್ಟದ ಪಕ್ಕದಿಂದ ಹರಿದು ಬರುವ ನೀರು ಜಲಪಾತ ಮಳೆಗಾಲದಲ್ಲಿ ನೋಡಲು ಎರಡು ಕಣ್ಣು ಸಾಲದು. ಇಂತಹ ಬಿಸಿಲನಾಡಿನಲ್ಲಿ ಇಂತಹದೊಂದು ಅದ್ಭುತ ಜಲಪಾತ ಮಳೆಗಾದಲ್ಲಿ ಮೈದುಂಬಿಕೊಂಡು ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಕಳೆದ ಹತ್ತಾರು ದಿನಗಳಿಂದ ಸತತ ಮಳೆ ಸುರಿಯುತ್ತಿರುವದರಿಂದ ಇದೀಗ ಸಗರಾದ್ರಿ ಜಲಪಾತ ಮೈದುಂಬಿ ಪ್ರವಾಸಿಗರನ್ನು ಕೈ ಬಿಸಿ ಕರೆಯುತ್ತಿರವುದು ವಿಶೇಷವಾಗಿದೆ.
ಮಳೆ ಬಂದಿತೆಂದರೆ ದಾಸನಕೊಳ್ಳ, ಸಗರಾದ್ರಿ ಜಲಪಾತ, ಈ ಭಾಗವೆಲ್ಲ ಹಸಿರಿನಿಂದ ದುಂಬಿಕೊಂಡು ಜನರನ್ನು ಆಕರ್ಷಿಸುತ್ತದೆ. ಪ್ರತಿ ಮಳೆಗಾಲದಲ್ಲಿ ಈ ಪ್ರದೇಶ ಮಲೆನಾಡನ್ನು ನೆನಪಿಸುತ್ತದೆ.


ಸರ್ಕಾರವಾಗಲಿ ಜನಪ್ರತಿನಿದಿನಗಳು ಇತ್ತ ಕಡೆ ಗಮನ ಹರಿಸಿದರೆ ಇದೊಂದು ಸುಂದರ ಪ್ರವಾಸಿ ತಾಣವಾಗುವುದರಲ್ಲಿ ಯಾವದೇ ಸಂದೇಹವಿಲ್ಲ ಎನ್ನುವರು ಇಲ್ಲಿನ ಸೌಂದರ್ಯ ಸವಿಯಲು ಬರುವ ಜನರು.

ಒಟ್ಟಾರೆ ಬಿಸಿಲನಾಡಿನಲ್ಲಿ ಮಳೆಗಾಲದಲ್ಲಿ ಸಗಾರದ್ರಿ ಬೆಟ್ಟ ಗುಡ್ಡಗಳಲ್ಲಿನ ಜಲಪಾತಗಳು ಧೂಮ್ಮಿಕ್ಕಿ ಹರಿದು ಸುತ್ತಮುತ್ತಲಿನ ಜನತೆಗೆ ಖುಷಿ ನೀಡುತ್ತಿರುವುದು ತುಂಬಾ ಸಂತಸ ಎನ್ನಬಹುದು.

ಪ್ರಕೃತಿಯ ಮಡಿಲಿನಲ್ಲಿ ಹಸಿರು ಸೀರೆಯನ್ನುಟ್ಟು ಕಂಗೊಳಿಸುತ್ತಿರುವ ಬೆಟ್ಟ ಗುಡ್ಡಗಳೊಂದಡೆಯಾದರೆ ಧೂಮುಕ್ಕಿ ಹರಿಯುತ್ತಿರುವ ಜಲಾಪಾತಗಳು ಹಾಗೂ ಮೈದುಂಬಿಕೊಂಡಿರುವ ಕೆರೆಗಳು ನಿಸರ್ಗದ ಸವಿ ಸವಿಯಲು ಪ್ರವಾಸಿಗರು ದಿನ ನಿತ್ಯ ನೂರಾರು ಜನ ಆಗಮಿಸುತ್ತಿರುವುದು ಸರ್ವೇ ಸಮಾನ್ಯವಾಗಿದೆ.

“ಸಗಾರದ್ರಿ ಬೆಟ್ಟ ಗುಡ್ಡಗಳಲ್ಲಿ ಅನೇಕ ಜಾಲಧಾರೆ ಜಲಪಾತಗಳಿಂದ ನಿಸರ್ಗದ ಸೌಂದರ್ಯ ಇಮ್ಮಡಿಯಾಗಿದೆ ಇಂತಹ ತಾಣಗಳಿಗೆ ಪ್ರವಾಸೋದ್ಯಮ ಇಲಾಖೆ ಆಸಕ್ತಿವಹಿಸಿ ಅಭಿವೃದ್ಧಿಗೆ ಮುಂದಾದರೆ ಇನ್ನೂ ಹೆಚ್ಚಿನ ಜನಾಕರ್ಶನಗೊಳ್ಳವುದು ಶತಸಿದ್ಧ ಎನ್ನುವರು” ̲ನಿವೃತ್ತ ರಾಷ್ಟ್ರ ಪಶಸ್ತಿ ವಿಜೇತ ಶಿಕ್ಷಕರಾದ ಸೋಮಶೇಖರಯ್ಯ ಹಿರೇಮಠ.

apvc-iconTotal Visits: 25
apvc-iconAll time total visits: 24663

You Might Also Like

ಸಿಎಂ ಅನ್ನಭಾಗ್ಯ’ಗೆ ಪರೋಕ್ಷವಾಗಿ ಆಹಾರ ಇಲಾಖೆ ಅಧಿಕಾರಿಗಳು ಕನ್ನ.?

ಇದು ಕಾಲೇಜಾ? ಅಥವಾ ಕಾಡುಗಳ ತಾಣಾನಾ?

ಕ್ವಿಂಟಲ್ ಬಾರದ ಜೋಳದ ಚೀಲ ಹೊತ್ತು ತನ್ನೂರಿನಿಂದ ಶಹಾಪುರ ತಲುಪಿದ ಯುವಕ ನಾಗರಾಜ

ತೀವ್ರ ಶೀತ ಗಾಳಿ ಹಿನ್ನೆಲೆ: ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಡಿ.ಸಿ. ಮನವಿ

ಮಾಜಿ ಮುಖ್ಯಮಂತ್ರಿ ಶ್ರೀ ಎಸ್ಎಂ ಕೃಷ್ಣ ನಿಧನ: ಸರ್ಕಾರಿ ಕಚೇರಿ, ಶಾಲಾ- ಕಾಲೇಜುಗಳಿಗೆ ನಾಳೆ ರಜೆ

TAGGED: Sagaradri waterfalls
Satyakam NewsDesk July 25, 2025 July 25, 2025
Share This Article
Facebook Twitter Whatsapp Whatsapp Telegram Copy Link Print
Share
Previous Article ರಫ್ತು ಉತ್ತೇಜನೆಗೆ MSME ಕಾರ್ಯಾಗಾರ ಜು.29 ರಂದು
Next Article ಕ್ವಿಂಟಲ್ ಬಾರದ ಜೋಳದ ಚೀಲ ಹೊತ್ತು ತನ್ನೂರಿನಿಂದ ಶಹಾಪುರ ತಲುಪಿದ ಯುವಕ ನಾಗರಾಜ

Stay Connected

Facebook Like
Twitter Follow
Instagram Follow
Youtube Subscribe

Latest News

ಕಡುಬಡವರಿಗೆ ಸೂರು ಒದಗಿಸುವ ಕೆಲಸವಾಗಲಿ : ಶಾಸಕ ತುನ್ನೂರ ಸೂಚನೆ
Latest News September 6, 2025
ಅಕ್ರಮ ಮರಮ್ ಗಣಿಗಾರಿಕೆಗೆ RI ಬೆನ್ನೆಲುಬು:ಆಡಿಯೋ ವೈರಲ್
Latest News August 30, 2025
ಸೆ.2 ರಿಂದ 3ರ ವರೆಗೆ ನೀರು ಸರಬರಾಜು ಸ್ಥಗಿತ ನಗರದ ಸಾರ್ವಜನಿಕರು ಸಹಕರಿಸಲು ಮನವಿ
Latest News August 30, 2025
ಗಣೇಶ ಹಬ್ಬ: ಮುಖ್ಯ ರಸ್ತೆಗಳಲ್ಲಿ ಪೊಲೀಸ್ ಪಥ ಸಂಚಲನ
Latest News August 29, 2025
ಸಂಸ್ಥಾಪಕ ಸಂಪಾದಕರು - Late Shri P M Mannur
ಸಂಪಾದಕರು - Anand P Mannur

ನಮ್ಮ ಕಚೇರಿ ವಿಳಾಸ :

ಸತ್ಯಕಾಮ – ಪ್ರಾದೇಶಿಕ ಕನ್ನಡ ದಿನಪತ್ರಿಕೆ

Head Office: 3-1, Super market main road, Opp: Zilla Punchyat, Kalaburagi-585101

Vijaypura: Station Back Road, Shikari Khana, Vijaypura

Yadgiri: CMC No. 3-6-87/1, Veerashaiva Kalyana Mantappa Road, Yadgiri 585202

Mobile: +919741112546

ಸತ್ಯಕಾಮಸತ್ಯಕಾಮ
Follow US
© 2023 ಸತ್ಯಕಾಮ All Rights Reserved. Website Developed By WebOnline.in
ಸತ್ಯಕಾಮ ಗ್ರೂಪ್ ಸೇರಿಕೊಳ್ಳಿ
Welcome Back!

Sign in to your account

Lost your password?
  • ←
  • Facebook
  • YouTube