ಸತ್ಯಕಾಮಸತ್ಯಕಾಮಸತ್ಯಕಾಮ
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
    • JOBS
    • Sports
    • Business
  • Disclaimer
  • Contact Us
  • Terms and Conditions
Search
  • Advertise
© 2024 Satyakam.news All Rights Reserved.
Reading: ಸುಳ್ಳು ಪ್ರಕರಣ ದಾಖಲಿಸಿಕೊಂಡ ವಡಗೇರಾ ಪಿಎಸ್ಐ : ಉಮೇಶ್ ಮುದ್ನಾಳ ಆರೋಪ
Share
Sign In
Notification Show More
Aa
ಸತ್ಯಕಾಮಸತ್ಯಕಾಮ
Aa
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
  • Disclaimer
  • Contact Us
  • Terms and Conditions
Search
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
    • JOBS
    • Sports
    • Business
  • Disclaimer
  • Contact Us
  • Terms and Conditions
Have an existing account? Sign In
Follow US
  • Advertise
© 2023. All Rights Reserved.
Home » ಸುಳ್ಳು ಪ್ರಕರಣ ದಾಖಲಿಸಿಕೊಂಡ ವಡಗೇರಾ ಪಿಎಸ್ಐ : ಉಮೇಶ್ ಮುದ್ನಾಳ ಆರೋಪ
Crime

ಸುಳ್ಳು ಪ್ರಕರಣ ದಾಖಲಿಸಿಕೊಂಡ ವಡಗೇರಾ ಪಿಎಸ್ಐ : ಉಮೇಶ್ ಮುದ್ನಾಳ ಆರೋಪ

Satyakam NewsDesk
Last updated: 2024/07/14 at 5:03 PM
Satyakam NewsDesk
Share
2 Min Read
SHARE
  • ಹದಗೆಟ್ಟ ಜಿಲ್ಲಾ ಪೊಲೀಸ್ ಕಾನೂನು ಸುವ್ಯವಸ್ಥೆ
  • ಸುಳ್ಳು ಪ್ರಕರಣ ದಾಖಲಿಸಿಕೊಂಡ ವಡಗೇರಾ ಪಿಎಸ್ಐ
  • ಬಡ ರೈತ ಕುಟುಂಬದ ಮೇಲೆ ಪ್ರಭಾವಿಗಳಿಂದ ಮಾರಣಾಂತಿಕ ಹಲ್ಲೆ
  • ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾದ ಬಡ ರೈತನ ಆರೋಗ್ಯ ವಿಚಾರಿಸಿದ ಉಮೇಶ್ ಮುದ್ನಾಳ್

ಸತ್ಯಕಾಮ ವಾರ್ತೆ ಯಾದಗಿರಿ:

ಜಮೀನಿನ ದಾರಿ ವಿಚಾರಕ್ಕಾಗಿ ಗ್ರಾಮದ ಪ್ರಭಾವಿ ಕುಟುಂಬಸ್ಥರು ಬಡ ರೈತನ ಮನೆಗೆ ನುಗ್ಗಿ‌ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವ ಘಟನೆ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಜೋಳದಡಗಿ ಗ್ರಾಮದಲ್ಲಿ ನಡೆದಿದ್ದೂ, ವಡಗೇರಾ ಪೊಲೀಸ್ ಠಾಣೆಯ ಪಿಎಸ್ಐ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸದೇ ಆರೋಪಿಗಳು ಹೇಳಿದಂತೆ ಸುಳ್ಳು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ಉಮೇಶ್ ಮುದ್ನಾಳ್ ಆರೋಪಿಸಿದ್ದಾರೆ.

ತಾಲೂಕಿನ ಜೋಳದಡಗಿ ಗ್ರಾಮದಲ್ಲಿ ಶರಣಪ್ಪ ಮಾಸ್ಟರ್, ಈಶಪ್ಪ ಈರಪ್ಪಣೋರ್ ಸೇರಿ 12 ರ ಜನರ ತಂಡ ಬಡ ರೈತ ಮಲ್ಲಪ್ಪ‌ ಗಂಗಣ್ಣೋರ ಹಾಗೂ ಆತನ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ.

ಕೊಡಲಿ, ಬಡಿಗೆ, ಹಾಗೂ ದೊಣ್ಣೆಗಳಿಂದ ಹೊಡೆದಿರುವ ಪರಿಣಾಮ ರೈತರ ಹಲ್ಲುಗಳು ಮುರುದಿವೆ. ಗ್ರಾಮಸ್ಥರು ಜಗಳ ಬಿಡಿಸಲು ಮುಂದಾಗ್ತಿದ್ದಂತೆ ದುಷ್ಕರ್ಮಿಗಳು ಸ್ಥಳದಿಂದ ಕಾಲ್ಕಿತ್ತಿದ್ದಾರೆ.‌ ಗಾಯಾಳು ಮಲ್ಲಪ್ಪನನ್ನ ಗ್ರಾಮಸ್ಥರು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಈ ವಿಚಾರ ಗೊತ್ತಾಗುತ್ತಿದ್ದಂತೆ ಜಿಲ್ಲಾಸ್ಪತ್ರೆಗೆ ಕರ್ನಾಟಕ ಪ್ರದೇಶ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶ್ ಕೆ ಮುದ್ನಾಳ್ ಭೇಟಿ ನೀಡಿ, ಗಾಯಾಳು ಆರೋಗ್ಯ ವಿಚಾರಿಸಿ, ನ್ಯಾಯ ಕೊಡಿಸುವುದಾಗಿ ಭರವಸೆ ನೀಡಿದ್ರು.

ಇದೇ ವೇಳೆ ಮಾತನಾಡಿದ ಉಮೇಶ್ ‌ಮುದ್ನಾಳ್ ಹಲ್ಲೆ, ದರೋಡೆ, ಕೊಲೆ ಪ್ರಕರಣಕ್ಕೆ ಜಿಲ್ಲಾ ಪೋಲಿಸ್ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದು ಮೇಲ್ನೋಟಕ್ಕೆ ಗೋಚರಿಸುತ್ತದೆ. ವಡಗೇರಾ ಪೊಲೀಸ್ ಠಾಣೆಯ ಪಿಎಸ್ಐ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸದೇ ಆರೋಪುಗಳು ಹೇಳಿದಂತೆ ಸುಳ್ಳು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜೋಳದಡಗಿ ಗ್ರಾಮದಲ್ಲಿ ವಿವಿಧ ಸಮುದಾಯಗಳ ಮೇಲೆ ಇದೇ ರೀತಿ ದೌರ್ಜನ್ಯ, ದಬ್ಬಾಳಿಕೆ, ಹಲ್ಲೆ ‌ಮಾಡುತ್ತಾ ಬಂದಿರುವ ಚಾಳಿ‌ ಇದೆ. ಒಬ್ಬ ಹೆಡ್ ಮಾಸ್ಟರ್ ನಾಗಿ ಗ್ರಾಮದ ಎಲ್ಲರಿಗೂ ತಿಳಿಹೇಳಬೇಕಿದ್ದ ಶಿಕ್ಷಕ ಮುಂದೆ ನಿಂತು ಹಲ್ಲೆಗೆ ಪ್ರೇರಣೆ ನೀಡಿದ್ದಾನೆ. ಇವರಿಗೆ ಯಾವುದೇ ಕಾನೂನಿನ ಭಯವಿಲ್ಲ. ಗಾಯಾಳು ನೀಡಿದ ದೂರಿನಂತೆ ತಾವು ಸಹ ಅದೇ ಸೆಕ್ಷನ್ ನಲ್ಲಿ ಗಾಯಾಳು ಮಲ್ಲಪ್ಪ ಸೇರಿ 12 ಜನರ ಮೇಲೆ ಪ್ರಕರಣ ದಾಖಲಿಸಿ ಗ್ರಾಮದಿಂದ ಪರಾರಿಯಾಗಿದ್ದಾರೆ. ಆರೋಪಿಗಳು ನೀಡಿರುವ ಪ್ರಕ ಕೂಡಲೇ ಕೈ ಬೀಡಬೇಕು. ಇಲ್ಲದಿದ್ದರೆ ಪೊಲೀಸ್ ಇಲಾಖೆ ವಿರುದ್ದ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಇದೇ ಸಂದರ್ಭದಲ್ಲಿ ರಫೀಕ್ ಪಟೇಲ್, ಆಂಜನೇಯ, ಬಾಬಾ ಖಾನ್, ಜೋಳದಡಗಿ ಗ್ರಾಮದ ಹಲವು ಗ್ರಾಮಸ್ಥರು ಉಪಸ್ಥಿತರಿದ್ದರು.

apvc-iconTotal Visits: 300
apvc-iconAll time total visits: 24936

You Might Also Like

ನಾಯ್ಕಲ್ : ಜಲ ಜೀವನ ಮಿಷನ್ ಕಾಮಗಾರಿಯಲ್ಲಿ ಅವ್ಯವಹಾರ : ಐವರ ವಿರುದ್ಧ ಪ್ರಕರಣ ದಾಖಲು

ಸೈಬರ್ ವಂಚನೆ ಕೇಸ್: ವಕೀಲರ ಖಾತೆಯಿಂದ 3.37 ಲಕ್ಷ ರೂ. ಗುಳುಂ

ಬಾವಿಯಲ್ಲಿ ಬಿದ್ದು ಮೃತಪಟ್ಟ ಬಾಲಕನ ಶವ ಪರೀಕ್ಷೆ

ಬಲವಂತದ ದೇಣಿಗೆ ಬೇಡ: ಜಿಲ್ಲಾ ಪೊಲೀಸ್ ಇಲಾಖೆ ಎಚ್ಚರಿಕೆ

ಎರಡು ಗುಂಪುಗಳ ನಡುವೆ ಹೊಡೆದಾಟ: 25 ಮಂದಿ ವಿರುದ್ಧ ಪ್ರಕರಣ

TAGGED: Umesh Mudnal, Wadagera, Wadagera PSI, Yadagiri Police
Satyakam NewsDesk July 14, 2024 July 14, 2024
Share This Article
Facebook Twitter Whatsapp Whatsapp Telegram Copy Link Print
Share
Previous Article 2000 ಲೈನ್‌ಮೆನ್‌ಗಳ ನೇಮಕಕ್ಕೆ 15 ದಿನಗಳಲ್ಲಿ ಅಧಿಸೂಚನೆ ಪ್ರಕಟ
Next Article ಕನಕ ನೌಕರರ ಸಂಘದ ಸಂಘಟನೆ ಬಲಗೊಳಿಸಿ:ಬಸವರಾಜ್ ಪಾಟೀಲ್ ಕೊಂಕಲ್

Stay Connected

Facebook Like
Twitter Follow
Instagram Follow
Youtube Subscribe

Latest News

ನಾಯ್ಕಲ್ : ಜಲ ಜೀವನ ಮಿಷನ್ ಕಾಮಗಾರಿಯಲ್ಲಿ ಅವ್ಯವಹಾರ : ಐವರ ವಿರುದ್ಧ ಪ್ರಕರಣ ದಾಖಲು
Crime September 7, 2025
ಕಡುಬಡವರಿಗೆ ಸೂರು ಒದಗಿಸುವ ಕೆಲಸವಾಗಲಿ : ಶಾಸಕ ತುನ್ನೂರ ಸೂಚನೆ
Latest News September 6, 2025
ಅಕ್ರಮ ಮರಮ್ ಗಣಿಗಾರಿಕೆಗೆ RI ಬೆನ್ನೆಲುಬು:ಆಡಿಯೋ ವೈರಲ್
Latest News August 30, 2025
ಸೆ.2 ರಿಂದ 3ರ ವರೆಗೆ ನೀರು ಸರಬರಾಜು ಸ್ಥಗಿತ ನಗರದ ಸಾರ್ವಜನಿಕರು ಸಹಕರಿಸಲು ಮನವಿ
Latest News August 30, 2025
ಸಂಸ್ಥಾಪಕ ಸಂಪಾದಕರು - Late Shri P M Mannur
ಸಂಪಾದಕರು - Anand P Mannur

ನಮ್ಮ ಕಚೇರಿ ವಿಳಾಸ :

ಸತ್ಯಕಾಮ – ಪ್ರಾದೇಶಿಕ ಕನ್ನಡ ದಿನಪತ್ರಿಕೆ

Head Office: 3-1, Super market main road, Opp: Zilla Punchyat, Kalaburagi-585101

Vijaypura: Station Back Road, Shikari Khana, Vijaypura

Yadgiri: CMC No. 3-6-87/1, Veerashaiva Kalyana Mantappa Road, Yadgiri 585202

Mobile: +919741112546

ಸತ್ಯಕಾಮಸತ್ಯಕಾಮ
Follow US
© 2023 ಸತ್ಯಕಾಮ All Rights Reserved. Website Developed By WebOnline.in
ಸತ್ಯಕಾಮ ಗ್ರೂಪ್ ಸೇರಿಕೊಳ್ಳಿ
Welcome Back!

Sign in to your account

Lost your password?
  • ←
  • Facebook
  • YouTube