ಸತ್ಯಕಾಮ ವಾರ್ತೆ ಯಾದಗಿರಿ:
ಭಾರತೀಯ ಜನತಾ ಪಾರ್ಟಿ ಜಿಲ್ಲಾ ಕಾರ್ಯಾಲಯದಲ್ಲಿ ೧೧ನೇ ವರ್ಷದ ಅಂತಾರಾಷ್ಟಿçÃಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.
ಯೋಗ ಶಿಕ್ಷಕರಾದ ಶರಣಪ್ಪ ಬೆನಕನಹಳ್ಳಿ, ಚಂದ್ರರೆಡ್ಡಿ ಠಾಣಗುಂದಿ ಆಗಮಿಸಿ ಯೋಗ ಕಾರ್ಯಕ್ರಮ ನಡೆಸಿಕೊಟ್ಟರು.
ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಬಸವರಾಜಪ್ಪ ವಿಭೂತಿಹಳ್ಳಿ, ಹಿರಿಯ ಮುಖಂಡರಾದ ರಾಚನಗೌಡ ಮುದ್ನಾಳ, ಯುವ ಮುಖಂಡರಾದ ಮಹೇಶರೆಡ್ಡಿ ಗೌಡ ಮುದ್ನಾಳ ಜಿಲ್ಲಾ ಬಿಜೆಪಿ ಪ್ರದಾನ ಕಾರ್ಯದರ್ಶಿ ಪರಶುರಾಮ ಕುರಕುಂದಿ, ಮಾಜಿ ಕಾರ್ಯದರ್ಶಿ ವೆಂಕಟರೆಡ್ಡಿ ಅಬ್ಬೆ ತುಮಕೂರು, ಭೀಮನಗೌಡ ಕ್ಯಾತನಾಳ, ಜಿಲ್ಲಾ ಬಿಜೆಪಿ ವಕ್ತಾರರಾದ ಹನುಮಂತ ಇಟಗಿ, ಯುವ ಮೋರ್ಚಾ ಅಧ್ಯಕ್ಷ ಶ್ರೀಧರ ಸಾಹುಕಾರ, ಉಪಾಧ್ಯಕ್ಷ ಮಲ್ಲು ಕೋಲಿವಾಡ, ಮಾಜಿ ಜಿಲ್ಲಾದ್ಯಕ್ಷ ಮೌನೇಶ ಬೆಳಗೇರಾ, ನಗರಪ್ರಧಾನ ಕಾರ್ಯದರ್ಶಿ ರಮೇಶ ದೊಡ್ಡಮನಿ, ಮಲ್ಲಿಕಾರ್ಜುನ ಕಟ್ಟಿಮನಿ, ಶರಣಗೌಡ ಅಲ್ಲಿಪುರ, ಮಂಡಲ ಮಾಜಿ ಅದ್ಯಕ್ಷ ಮಲ್ಲಿಕಾರ್ಜುನ ಹೊನಗೇರಾ, ರವಿ ಮುದ್ನಾಳ, ಲಕ್ಷಿö್ಮÃಪುತ್ರ ಮಾಲಿ ಪಾಟೀಲ್, ಮಹಾದೇವಪ್ಪ ಗಣಪೂರ, ಮಹಿಳಾ ಮೋರ್ಚಾ ಜಿಲ್ಲಾದ್ಯಕ್ಷೆ ಸುನಿತಾ ಚವ್ಹಾಣ, ಕಾರ್ಯದರ್ಶಿ ಶಕುಂತಲಾ ಗುಂಜನೂರ, ನಗರಸಭೆ ಸದಸ್ಯೆ ವಿಜಯಲಕ್ಷಿö್ಮÃ ನಾಯಕ, ಕಾರ್ಯಾಲಯ ಕಾರ್ಯದರ್ಶಿ ಚೆನ್ನವೀರಯ್ಯ ಸ್ವಾಮಿ ಹಿರೇಮಠ, ಮರಲಿಂಗ ಜಿನಿಕೇರ, ಸೊಲಮನ್ ಯಡ್ಡಳ್ಳಿ, ನಾಗಪ್ಪ ಗಚ್ಚಿನಮನಿ, ಮಲ್ಲಿಕಾರ್ಜುನ ತಳಕ, ಮಲ್ಲಿಕಾರ್ಜುನ ಮುದ್ನಾಳ, ಶಿವಣ್ಣ ವಿಶ್ವಕರ್ಮ ಸೇರಿದಂತೆ ಬಿಜೆಪಿ ನಗರ ಮಂಡಲ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ನಗರಸಭೆ ಸದಸ್ಯರು ಎಲ್ಲಾ ಮೋರ್ಚದ ಪದಾಧಿಕಾರಿಗಳು, ಕಾರ್ಯಕರ್ತರು ಮತ್ತು ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

